ಸುಳ್ಯ: ಸುಳ್ಯ ಆಲೆಟ್ಟಿ ಗ್ರಾಮದ ಎಲಿಕ್ಕಲ ಎಂಬಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಜರಿದು ಬಿಳುವಸ್ಥಿತಿಯಲ್ಲಿದ್ದ 3 ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞ್ಙ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ತೆರವುಗೊಳಿತು.
ಮರತೆರವು ಕಾರ್ಯದಲ್ಲಿ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೋರ್ , ಗೃಹರಕ್ಷಕರಾದ ಜಿ.ಶ್ರೀಧರ,ಲಿಖೀನ್ ರಾಜ್,ನಿತೀನ್ ರಾಜ್ ಭಾಗವಹಿಸಿದರು ಈ ವೇಳೆಗೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್, ಅರಣ್ಯ ರಕ್ಷಕ ಅಧಿಕಾರಿ ಮಂಜುನಾಥ್,ಅರಣ್ಯ ರಕ್ಷಕ ವಾರಿಜ,ಅರಣ್ಯ ವೀಕ್ಷಕರಾದ ಬಾಲಕೃಷ್ಣ, ಮೆಸ್ಕಾಂ ಸಿಬ್ಬಂದಿ ಅನಿಲ್, ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…