ಸುಳ್ಯ: ಸುಳ್ಯ ಆಲೆಟ್ಟಿ ಗ್ರಾಮದ ಎಲಿಕ್ಕಲ ಎಂಬಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಜರಿದು ಬಿಳುವಸ್ಥಿತಿಯಲ್ಲಿದ್ದ 3 ಅಪಾಯಕಾರಿ ಮರಗಳನ್ನು ಸುಳ್ಯ ತಹಶೀಲ್ದಾರ್ ಕುಂಞ್ಙ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ತೆರವುಗೊಳಿತು.
ಮರತೆರವು ಕಾರ್ಯದಲ್ಲಿ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೋರ್ , ಗೃಹರಕ್ಷಕರಾದ ಜಿ.ಶ್ರೀಧರ,ಲಿಖೀನ್ ರಾಜ್,ನಿತೀನ್ ರಾಜ್ ಭಾಗವಹಿಸಿದರು ಈ ವೇಳೆಗೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್, ಅರಣ್ಯ ರಕ್ಷಕ ಅಧಿಕಾರಿ ಮಂಜುನಾಥ್,ಅರಣ್ಯ ರಕ್ಷಕ ವಾರಿಜ,ಅರಣ್ಯ ವೀಕ್ಷಕರಾದ ಬಾಲಕೃಷ್ಣ, ಮೆಸ್ಕಾಂ ಸಿಬ್ಬಂದಿ ಅನಿಲ್, ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…