ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಸುಳ್ಯ ಬಿಜೆಪಿಗೆ ಡಬಲ್ ಧಮಾಕಾ. ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದರ ಜೊತೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಭರ್ಜರಿ ಗೆಲುವಿನತ್ತ ಮುನ್ನಡೆದಿರುವುದು ಕಾರ್ಯಕರ್ತರನ್ನು ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿದೆ. ಸುಳ್ಯದಲ್ಲಿ ಕಾರ್ಯಕರ್ತರು ಅಲ್ಲಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.ಬೆಳಿಗ್ಗಿನಿಂದಲೇ ಬಿಜೆಪಿ ಭಾರೀ ಮುನ್ನಡೆಯ ಸೂಚನೆ ದೊರೆಯುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಹಲವು ಮಂದಿ ಅಲ್ಲಲ್ಲಿ ಸಿಹಿ ತಿಂಡಿ ವಿತರಿಸಿ, ಗೆಲುವಿನ ನಗೆ ಬೀರಿ ಸಂಭ್ರಮಿಸುತ್ತಿರುವುದು ಕಂಡು ಬರುತ್ತಿತ್ತು. ಬಿಜೆಪಿ ಕಚೇರಿ ಮತ್ತಿತರ ಬಿಜೆಪಿ ಕೇಂದ್ರಗಳಲ್ಲಿ ಸಂಭ್ರಮ ಮುಂದುವರಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…