ಸುಳ್ಯ ಬಿಜೆಪಿ ಅಧ್ಯಕ್ಷರು ಕಾಂಗ್ರೆಸ್ ಸೇರಿದ್ದು ಯಾವಾಗ.. ಜೆಪಿ ರೈ ಪ್ರಶ್ನೆ

September 4, 2019
2:59 PM

ಸುಳ್ಯ: ಅಂಗಾರರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಹಕಾರ ಚಳವಳಿ ಘೋಷಣೆ ಮಾಡಿದ್ದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರು. ಆದರೆ ಅಸಹಾಕಾರ ಚಳವಳಿ ಕಾಂಗ್ರೆಸ್ ಸೃಷ್ಠಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳುತ್ತಿದ್ದಾರೆ. ಹಾಗಾದರೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಸೇರಿದ್ದು ಯಾವಾಗ ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡದಾರಿಯಲ್ಲಿ ಅಧಿಕಾರ ಹಿಡಿದ ಕಾರಣ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಪ್ರಾಮಾಣಿಕರನ್ನೂ, ಆರು ಬಾರಿ ಶಾಸಕರಾದವರನ್ನೂ ಮಂತ್ರಿಸ್ಥಾನ ನೀಡದೆ ಕಡೆಗಣಿಸಿದ್ದಾರೆ. ಮತದಾರ ಕೊಟ್ಟ ಜನಾದೇಶಕ್ಕೆ ಬಿಜೆಪಿ ಅಪಚಾರ ಮಾಡಿದೆ ಎಂದು ಅವರು ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ಸುಧೀರ್ ರೈ ಮೇನಾಲ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ
November 20, 2025
7:08 AM
by: ದ ರೂರಲ್ ಮಿರರ್.ಕಾಂ
ಮುಂಗಾರಿನಲ್ಲಿ ಕೃಷಿ ಹಾನಿಗೊಳಗಾದ ರೈತರಿಗೆ ಪರಿಹಾರ | ರಾಜ್ಯಕ್ಕೆ, 384 ಕೋಟಿ ಕೇಂದ್ರ ಸರ್ಕಾರ NDRF ನಿಧಿ ಬಿಡುಗಡೆ
October 23, 2025
5:07 PM
by: The Rural Mirror ಸುದ್ದಿಜಾಲ
ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ
October 14, 2025
9:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror