ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಗೆ ಸದ್ಯದಲ್ಲಿಯೇ ನೂತನ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ವಿದೇಶ ಪ್ರವಾಸದ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆದರೆ ಅವರ ರಾಜಿನಾಮೆ ಅಂಗೀಕಾರ ಆಗಿಲ್ಲ. ಹೊಸ ಅಧ್ಯಕ್ಷರ ನೇಮಕ ಆಗುವವರೆಗೆ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ, ಬ್ಲಾಕ್ ಗಳಿಗೆ ಹೊಸ ಅಧ್ಯಕ್ಷರ ನೇಮಕಾತಿ ಕೆಲವೊಂದು ಕಾರಣಗಳಿಂದ ವಿಳಂಬ ಆಗಿದೆ. ಸದ್ಯದಲ್ಲಿಯೇ ನೇಮಕಾತಿ ನಡೆಯುವ ಸಾಧ್ಯತೆ ಎಂದು ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹರೀಶ್ ಕುಮಾರ್ ಹೇಳಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…