ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಭೆ ಇಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಗ್ರಾಮ ಪಂಚಾಯತ್ ಚುನಾವಣೆ, ಸಹಕಾರಿ ಸಂಘಗಳ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು. ಚುನಾವಣೆಗೆ ಪಕ್ಷ ಸಿದ್ಧಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪಕ್ಷ ಸಂಘಟನೆಯ ಬಗ್ಗೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಯ ಮಾತನಾಡಿದರು.
ವೇದಿಕೆಯಲ್ಲಿ ರಾಜ್ಯ ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿಸಿ ಜಯರಾಮ್ , ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಂ ಭಟ್ ಬೆಟ್ಟ, ಡಿಸಿಸಿ ಕಾರ್ಯದರ್ಶಿ ಪಿಎಸ್ ಗಂಗಾಧರ, ಅಲ್ಪಸಂಖ್ಯಾತ ಘಟಕಾಧ್ಯಕ್ಷ ಜಿ ಕೆ ಹಮೀದ್, ಎಸ್ ಸಿ ಘಟಕಾಧ್ಯಕ್ಷೆ ಲಕ್ಷ್ಮಿ ಸುಭ್ರಮಣ್ಯ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀ ಹರಿ ಕುಕ್ಕುಡೇಲು ಉಪಸ್ತಿತರಿದ್ದರು. ಹಾಗು ಬ್ಲಾಕ್ ಪದಾಧಿಕಾರಿಗಳು , ನಾಯಕರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…