ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಭೆ ಇಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಗ್ರಾಮ ಪಂಚಾಯತ್ ಚುನಾವಣೆ, ಸಹಕಾರಿ ಸಂಘಗಳ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು. ಚುನಾವಣೆಗೆ ಪಕ್ಷ ಸಿದ್ಧಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪಕ್ಷ ಸಂಘಟನೆಯ ಬಗ್ಗೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಯ ಮಾತನಾಡಿದರು.
ವೇದಿಕೆಯಲ್ಲಿ ರಾಜ್ಯ ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿಸಿ ಜಯರಾಮ್ , ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಂ ಭಟ್ ಬೆಟ್ಟ, ಡಿಸಿಸಿ ಕಾರ್ಯದರ್ಶಿ ಪಿಎಸ್ ಗಂಗಾಧರ, ಅಲ್ಪಸಂಖ್ಯಾತ ಘಟಕಾಧ್ಯಕ್ಷ ಜಿ ಕೆ ಹಮೀದ್, ಎಸ್ ಸಿ ಘಟಕಾಧ್ಯಕ್ಷೆ ಲಕ್ಷ್ಮಿ ಸುಭ್ರಮಣ್ಯ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀ ಹರಿ ಕುಕ್ಕುಡೇಲು ಉಪಸ್ತಿತರಿದ್ದರು. ಹಾಗು ಬ್ಲಾಕ್ ಪದಾಧಿಕಾರಿಗಳು , ನಾಯಕರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…