ತಾಜ್ ಮಹಮ್ಮದ್
ಸುಳ್ಯ: ಸುಳ್ಯ ಮದ್ರಸ ಮನೇಜ್ ಮೆಂಟ್ ಇದರ ವಾರ್ಷಿಕ ಸಭೆ ಡಿ.3 ರಂದು ಮದ್ರಸ ಮನೇಜ್ ಮೆಂಟ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅಝಾದ್ ಅಧ್ಯಕ್ಷತೆಯಲ್ಲಿ ನಡೆಯಿತು . ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಉಮರ್ ಫೈಝಿ ಸಭೆಯನ್ನ ಉದ್ಘಾಟಿಸಿ ಮಾತನಾಡಿದರು. ಅಬ್ದುಲ್ ಹಮೀದ್ ಹಾಜಿ ವಾರ್ಷಿಕ ವರದಿ ಮಂಡಿಸಿದರು.
ನೂತನ ಪದಾಧಿಕಾರಿಗಳ ಆಯ್ಕೆ: ಸತತ 10 ನೇ ಬಾರಿ ಅಧ್ಯಕ್ಷರಾಗಿ ತಾಜ್ ಮಹಮ್ಮದ್ ಕಲ್ಲುಗುಂಡಿ, ಪ್ರಧಾನ ಕಾರ್ಯ ದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ, ಉಪಾಧ್ಯಕ್ಷರುಗಳಾಗಿ ಯು ಹೆಚ್ ಅಬೂಬಕ್ಕರ್ ಬೆಳ್ಳಾರೆ, ಅಬ್ದುಲ್ ಖಾದರ್, ಸುಪ್ರಿಂ ಅಹ್ಮದ್ ಹಾಜಿ, ಸಿ ಎಂ ಮಹಮ್ಮದ್ ಹಾಜಿ ಪೈಂಬಚ್ಚಾಲ್, ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದರ್, ಅಕ್ಬರ್ ಕರಾವಳಿ, ಎಂ ಸಿ ಅಬೂಬಕ್ಕರ್ ಕಲ್ಲುಗುಂಡಿ, ಅಬೂಬಕ್ಕರ್ ಅಜ್ಜಾವರ, ಪತ್ರಿಕಾ ಕಾರ್ಯದರ್ಶಿಯಾಗಿ ಜಮಾಲುದ್ದೀನ್ ಕೆ ಎಸ್, ಜಿಲ್ಲಾ ಪ್ರತಿನಿಧಿಗಳಾಗಿ ಹಸೈನಾರ್ ಧರ್ಮತ್ತಣ್ಣಿ, ಕತ್ತಾರ್ ಇಬ್ರಾಹೀಂ ಹಾಜಿ ಆಯ್ಕೆಗೊಂಡು ಕಾರ್ಯಕಾರಿ ಸದಸ್ಯರನ್ನ ಒಳಗೊಂಡ ಸಮಿತಿ ರಚನೆಗೊಂಡಿತು .
ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಕೆ ಎಂ ಮಹಮ್ಮದ್ ರಫೀಕ್, ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಕಾರ್ಯದರ್ಶಿ ಶರೀಫ್ ಮುಕ್ರಂಪಾಡಿ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು .
ತಾಜ್ ಮಹಮ್ಮದ್ ಸ್ವಾಗತಿಸಿ, ದ.ಕ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…