ತಾಜ್ ಮಹಮ್ಮದ್
ಸುಳ್ಯ: ಸುಳ್ಯ ಮದ್ರಸ ಮನೇಜ್ ಮೆಂಟ್ ಇದರ ವಾರ್ಷಿಕ ಸಭೆ ಡಿ.3 ರಂದು ಮದ್ರಸ ಮನೇಜ್ ಮೆಂಟ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅಝಾದ್ ಅಧ್ಯಕ್ಷತೆಯಲ್ಲಿ ನಡೆಯಿತು . ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಉಮರ್ ಫೈಝಿ ಸಭೆಯನ್ನ ಉದ್ಘಾಟಿಸಿ ಮಾತನಾಡಿದರು. ಅಬ್ದುಲ್ ಹಮೀದ್ ಹಾಜಿ ವಾರ್ಷಿಕ ವರದಿ ಮಂಡಿಸಿದರು.
ನೂತನ ಪದಾಧಿಕಾರಿಗಳ ಆಯ್ಕೆ: ಸತತ 10 ನೇ ಬಾರಿ ಅಧ್ಯಕ್ಷರಾಗಿ ತಾಜ್ ಮಹಮ್ಮದ್ ಕಲ್ಲುಗುಂಡಿ, ಪ್ರಧಾನ ಕಾರ್ಯ ದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ, ಉಪಾಧ್ಯಕ್ಷರುಗಳಾಗಿ ಯು ಹೆಚ್ ಅಬೂಬಕ್ಕರ್ ಬೆಳ್ಳಾರೆ, ಅಬ್ದುಲ್ ಖಾದರ್, ಸುಪ್ರಿಂ ಅಹ್ಮದ್ ಹಾಜಿ, ಸಿ ಎಂ ಮಹಮ್ಮದ್ ಹಾಜಿ ಪೈಂಬಚ್ಚಾಲ್, ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದರ್, ಅಕ್ಬರ್ ಕರಾವಳಿ, ಎಂ ಸಿ ಅಬೂಬಕ್ಕರ್ ಕಲ್ಲುಗುಂಡಿ, ಅಬೂಬಕ್ಕರ್ ಅಜ್ಜಾವರ, ಪತ್ರಿಕಾ ಕಾರ್ಯದರ್ಶಿಯಾಗಿ ಜಮಾಲುದ್ದೀನ್ ಕೆ ಎಸ್, ಜಿಲ್ಲಾ ಪ್ರತಿನಿಧಿಗಳಾಗಿ ಹಸೈನಾರ್ ಧರ್ಮತ್ತಣ್ಣಿ, ಕತ್ತಾರ್ ಇಬ್ರಾಹೀಂ ಹಾಜಿ ಆಯ್ಕೆಗೊಂಡು ಕಾರ್ಯಕಾರಿ ಸದಸ್ಯರನ್ನ ಒಳಗೊಂಡ ಸಮಿತಿ ರಚನೆಗೊಂಡಿತು .
ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಕೆ ಎಂ ಮಹಮ್ಮದ್ ರಫೀಕ್, ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಕಾರ್ಯದರ್ಶಿ ಶರೀಫ್ ಮುಕ್ರಂಪಾಡಿ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು .
ತಾಜ್ ಮಹಮ್ಮದ್ ಸ್ವಾಗತಿಸಿ, ದ.ಕ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಕಾರ್ಯಕ್ರಮ ನಿರೂಪಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…