ತಾಜ್ ಮಹಮ್ಮದ್
ಸುಳ್ಯ: ಸುಳ್ಯ ಮದ್ರಸ ಮನೇಜ್ ಮೆಂಟ್ ಇದರ ವಾರ್ಷಿಕ ಸಭೆ ಡಿ.3 ರಂದು ಮದ್ರಸ ಮನೇಜ್ ಮೆಂಟ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅಝಾದ್ ಅಧ್ಯಕ್ಷತೆಯಲ್ಲಿ ನಡೆಯಿತು . ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಉಮರ್ ಫೈಝಿ ಸಭೆಯನ್ನ ಉದ್ಘಾಟಿಸಿ ಮಾತನಾಡಿದರು. ಅಬ್ದುಲ್ ಹಮೀದ್ ಹಾಜಿ ವಾರ್ಷಿಕ ವರದಿ ಮಂಡಿಸಿದರು.
ನೂತನ ಪದಾಧಿಕಾರಿಗಳ ಆಯ್ಕೆ: ಸತತ 10 ನೇ ಬಾರಿ ಅಧ್ಯಕ್ಷರಾಗಿ ತಾಜ್ ಮಹಮ್ಮದ್ ಕಲ್ಲುಗುಂಡಿ, ಪ್ರಧಾನ ಕಾರ್ಯ ದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ, ಉಪಾಧ್ಯಕ್ಷರುಗಳಾಗಿ ಯು ಹೆಚ್ ಅಬೂಬಕ್ಕರ್ ಬೆಳ್ಳಾರೆ, ಅಬ್ದುಲ್ ಖಾದರ್, ಸುಪ್ರಿಂ ಅಹ್ಮದ್ ಹಾಜಿ, ಸಿ ಎಂ ಮಹಮ್ಮದ್ ಹಾಜಿ ಪೈಂಬಚ್ಚಾಲ್, ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದರ್, ಅಕ್ಬರ್ ಕರಾವಳಿ, ಎಂ ಸಿ ಅಬೂಬಕ್ಕರ್ ಕಲ್ಲುಗುಂಡಿ, ಅಬೂಬಕ್ಕರ್ ಅಜ್ಜಾವರ, ಪತ್ರಿಕಾ ಕಾರ್ಯದರ್ಶಿಯಾಗಿ ಜಮಾಲುದ್ದೀನ್ ಕೆ ಎಸ್, ಜಿಲ್ಲಾ ಪ್ರತಿನಿಧಿಗಳಾಗಿ ಹಸೈನಾರ್ ಧರ್ಮತ್ತಣ್ಣಿ, ಕತ್ತಾರ್ ಇಬ್ರಾಹೀಂ ಹಾಜಿ ಆಯ್ಕೆಗೊಂಡು ಕಾರ್ಯಕಾರಿ ಸದಸ್ಯರನ್ನ ಒಳಗೊಂಡ ಸಮಿತಿ ರಚನೆಗೊಂಡಿತು .
ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಕೆ ಎಂ ಮಹಮ್ಮದ್ ರಫೀಕ್, ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಕಾರ್ಯದರ್ಶಿ ಶರೀಫ್ ಮುಕ್ರಂಪಾಡಿ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು .
ತಾಜ್ ಮಹಮ್ಮದ್ ಸ್ವಾಗತಿಸಿ, ದ.ಕ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…