ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ ಇವೆ.
ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…