ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ ಇವೆ.
ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…