ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ ಇವೆ.
ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…