ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ ಇವೆ.
ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…