ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ ಇವೆ.
ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…