ಸುಳ್ಯ: ವಿಶ್ವ ಹಿಂದೂ ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಆರನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದಲ್ಲಿ ವಿಕ್ರಮ ಯುವಕ ಮಂಡಲ ಜಯನಗರ ತಂಡ 85 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆಯಿತು.
ಶ್ರೀರಾಮ ಶಾಖೆ ಪೇರಾಲು ತಂಡ 80 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಮತ್ತು ವೀರಾಂಜನೇಯ ಉಬರಡ್ಕ ತಂಡ 65 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿತು. ಒಟ್ಟು 13 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದವು.
ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಿಕೆಗಳನ್ನು ಒಡೆದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…