ಸುಳ್ಯ: ವಿಶ್ವ ಹಿಂದೂ ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಆರನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದಲ್ಲಿ ವಿಕ್ರಮ ಯುವಕ ಮಂಡಲ ಜಯನಗರ ತಂಡ 85 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆಯಿತು.
ಶ್ರೀರಾಮ ಶಾಖೆ ಪೇರಾಲು ತಂಡ 80 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಮತ್ತು ವೀರಾಂಜನೇಯ ಉಬರಡ್ಕ ತಂಡ 65 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿತು. ಒಟ್ಟು 13 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದವು.
ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಿಕೆಗಳನ್ನು ಒಡೆದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…