Advertisement
ಕಲೆ-ಸಂಸ್ಕೃತಿ

ಸುಳ್ಯ ರಂಗಮನೆಯಲ್ಲಿ ನಾಟಕೋತ್ಸವಕ್ಕೆ ಆರಂಭ

Share

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಾಟಕೋತ್ಸವ ಗುರುವಾರ ಸಂಜೆ ಆರಂಭಗೊಂಡಿದೆ.

Advertisement

ನಾಲ್ಕು ದಿನಗಳ ಕಾಲ ನಡೆಯುವ ನಾಟಕೋತ್ಸವವನ್ನು ಪ್ರಸಿದ್ಧ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉದ್ಘಾಟಿಸಿದರು. ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಸುಳ್ಯ ನಗರ ಪಂಚಾಯತ್ ಸದಸ್ಯ ಬುದ್ಧ ನಾಯ್ಕ ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ನಟರಾಜ ಹೊನ್ನವಳ್ಳಿಯವರನ್ನು ಸನ್ಮಾನಿಸಲಾಯಿತು. ರಂಗಮನೆಯ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿದರು. ಪ್ರಿಯಾಂಶು ಆಶಯ ಗೀತೆ ಹಾಡಿದರು. ರಚನಾ ಕಾರ್ಯಕ್ರಮ ನಿರೂಪಿಸಿದರು. ವಕೀಲ ಕೃಷ್ಣಮೂರ್ತಿ ವಂದಿಸಿದರು.

 

ಸಂಜೆ 6.30 ರಿಂದ ನಾಟಕ ಪ್ರದರ್ಶನ: ಉದ್ಘಾಟನೆಯ ಬಳಿಕ ನಟರಾಜ ಹೊನ್ನವಳ್ಳಿ ನಿರ್ದೇಶಿಸಿ ತುಮಕೂರಿನ ಡೀಪ್ ಫೋಕಸ್ ಅಭಿನಯದ ‘ಔರಂಗಜೇಬ್’ ನಾಟಕ ಪ್ರದರ್ಶನಗೊಂಡಿತು. ಡಿ.13ರಂದು ನೀನಾಸಂ ತಿರುಗಾಟ ಅಭಿನಯದ ‘ಕರ್ಣಸಾಂಗತ್ಯ’, ಡಿ.14 ರಂದು ನೀನಾಸಂ ತಿರುಗಾಟ ಅಭಿನಯದ ರಾಕ್ಷಸ – ತಂಗಡಿ, ಡಿ.15ರಂದು ಮಂಡ್ಯ ರಮೇಶ್ ಅವರ ನಟನ ಮೈಸೂರು ಅಭಿನಯದ ‘ಹುಚ್ಚು ಖೋಡಿ ಮನಸು’ ನಾಟಕ ಪ್ರದರ್ಶನಗೊಳ್ಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

5 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

11 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

15 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

15 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

15 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago