ಬೆಳ್ಳಾರೆ: ಸಮಸ್ತ ಮದ್ರಸದ ಅದ್ಯಾಪಕರುಗಳ ಸಂಘಟನೆಯಾದ ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಮಹಾ ಸಭೆಯು ಸಮಸ್ತ ಮದ್ರಸ ತಪಾಸಣಾದಿಕಾರಿ ಬಹು. ಖಾಸಿಂ ಮುಸ್ಲಿಯಾರ್ ರವರು ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಮದ್ರಸ ಸಭಾಂಗಣದಲ್ಲಿ ಜರುಗಿತು.
ಸಭೆಯನ್ನು ಬಹು ಉಮರ್ ಫೈಝಿ ಉದ್ಘಾಟಿಸಿ ಮಾತನಾಡಿದರು. ನಂತರ 2019-2020ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಸುಳ್ಯ ರೇಂಜ್ ಮದ್ರಸ ಮ್ಯೇನೇಜ್ಮೆಂಟ್ ಅಧ್ಯಕ್ಷ ತಾಜ್ ಮುಹಮ್ಮದ್, ಖಜಾಂಜಿ ಹಸೈನಾರ್ ದರ್ಮತ್ತನಿ, ಹಮೀದ್ ಹಾಜಿ ಸುಳ್ಯ, ಇಬ್ರಾಹಿಂ ಹಾಜಿ , ಬೆಳ್ಳಾರೆ ಜಮಾಅತ್ ಉಪಾಧ್ಯಕ್ಷ ಯು.ಎಚ್.ಅಬೂಬಕ್ಕರ್, ಕೋಶಾಧಿಕಾರಿ ಹಾಜಿ.ಕೆ.ಮಮ್ಮಾಲಿ, ಸದಸ್ಯರುಗಳಾದ ಬಿ.ಎ.ಬಶೀರ್, ಅಬ್ದುಲ್ ಖಾದರ್ ಹಾಜಿ, ಕೆ.ಎ.ಬಶೀರ್, ಅಬ್ದುಲ್ ರಹಿಮಾನ್.ಟಿ, ಮುಂತಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಬೆಳ್ಳಾರೆ ಖಿರಾಅತ್ ಪಠಿಸಿದರು. ರೇಂಜ್ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…