Advertisement
ನಮ್ಮೂರ ಸುದ್ದಿ

ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಮಹಾಸಭೆ

Share

ಬೆಳ್ಳಾರೆ: ಸಮಸ್ತ ಮದ್ರಸದ ಅದ್ಯಾಪಕರುಗಳ ಸಂಘಟನೆಯಾದ ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಮಹಾ ಸಭೆಯು ಸಮಸ್ತ ಮದ್ರಸ ತಪಾಸಣಾದಿಕಾರಿ ಬಹು. ಖಾಸಿಂ ಮುಸ್ಲಿಯಾರ್ ರವರು ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಮದ್ರಸ ಸಭಾಂಗಣದಲ್ಲಿ ಜರುಗಿತು.
ಸಭೆಯನ್ನು ಬಹು ಉಮರ್ ಫೈಝಿ ಉದ್ಘಾಟಿಸಿ ಮಾತನಾಡಿದರು. ನಂತರ 2019-2020ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಸುಳ್ಯ ರೇಂಜ್ ಮದ್ರಸ ಮ್ಯೇನೇಜ್ಮೆಂಟ್ ಅಧ್ಯಕ್ಷ ತಾಜ್ ಮುಹಮ್ಮದ್, ಖಜಾಂಜಿ ಹಸೈನಾರ್ ದರ್ಮತ್ತನಿ, ಹಮೀದ್ ಹಾಜಿ ಸುಳ್ಯ, ಇಬ್ರಾಹಿಂ ಹಾಜಿ , ಬೆಳ್ಳಾರೆ ಜಮಾಅತ್ ಉಪಾಧ್ಯಕ್ಷ ಯು.ಎಚ್.ಅಬೂಬಕ್ಕರ್, ಕೋಶಾಧಿಕಾರಿ ಹಾಜಿ.ಕೆ.ಮಮ್ಮಾಲಿ, ಸದಸ್ಯರುಗಳಾದ ಬಿ.ಎ.ಬಶೀರ್, ಅಬ್ದುಲ್ ಖಾದರ್ ಹಾಜಿ, ಕೆ.ಎ.ಬಶೀರ್, ಅಬ್ದುಲ್ ರಹಿಮಾನ್.ಟಿ, ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement

ಹಸೈನಾರ್ ಮುಸ್ಲಿಯಾರ್ ಬೆಳ್ಳಾರೆ ಖಿರಾಅತ್ ಪಠಿಸಿದರು. ರೇಂಜ್ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

20 mins ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

28 mins ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

39 mins ago

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…

47 mins ago

15000 ಶಿಕ್ಷಕರ ಶೀಘ್ರ ನೇಮಕ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…

52 mins ago

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

1 day ago