ಬೆಳ್ಳಾರೆ: ಸಮಸ್ತ ಮದ್ರಸದ ಅದ್ಯಾಪಕರುಗಳ ಸಂಘಟನೆಯಾದ ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಮಹಾ ಸಭೆಯು ಸಮಸ್ತ ಮದ್ರಸ ತಪಾಸಣಾದಿಕಾರಿ ಬಹು. ಖಾಸಿಂ ಮುಸ್ಲಿಯಾರ್ ರವರು ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಮದ್ರಸ ಸಭಾಂಗಣದಲ್ಲಿ ಜರುಗಿತು.
ಸಭೆಯನ್ನು ಬಹು ಉಮರ್ ಫೈಝಿ ಉದ್ಘಾಟಿಸಿ ಮಾತನಾಡಿದರು. ನಂತರ 2019-2020ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಸುಳ್ಯ ರೇಂಜ್ ಮದ್ರಸ ಮ್ಯೇನೇಜ್ಮೆಂಟ್ ಅಧ್ಯಕ್ಷ ತಾಜ್ ಮುಹಮ್ಮದ್, ಖಜಾಂಜಿ ಹಸೈನಾರ್ ದರ್ಮತ್ತನಿ, ಹಮೀದ್ ಹಾಜಿ ಸುಳ್ಯ, ಇಬ್ರಾಹಿಂ ಹಾಜಿ , ಬೆಳ್ಳಾರೆ ಜಮಾಅತ್ ಉಪಾಧ್ಯಕ್ಷ ಯು.ಎಚ್.ಅಬೂಬಕ್ಕರ್, ಕೋಶಾಧಿಕಾರಿ ಹಾಜಿ.ಕೆ.ಮಮ್ಮಾಲಿ, ಸದಸ್ಯರುಗಳಾದ ಬಿ.ಎ.ಬಶೀರ್, ಅಬ್ದುಲ್ ಖಾದರ್ ಹಾಜಿ, ಕೆ.ಎ.ಬಶೀರ್, ಅಬ್ದುಲ್ ರಹಿಮಾನ್.ಟಿ, ಮುಂತಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಬೆಳ್ಳಾರೆ ಖಿರಾಅತ್ ಪಠಿಸಿದರು. ರೇಂಜ್ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…