ಬೆಳ್ಳಾರೆ: ಸಮಸ್ತ ಮದ್ರಸದ ಅದ್ಯಾಪಕರುಗಳ ಸಂಘಟನೆಯಾದ ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಮಹಾ ಸಭೆಯು ಸಮಸ್ತ ಮದ್ರಸ ತಪಾಸಣಾದಿಕಾರಿ ಬಹು. ಖಾಸಿಂ ಮುಸ್ಲಿಯಾರ್ ರವರು ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಮದ್ರಸ ಸಭಾಂಗಣದಲ್ಲಿ ಜರುಗಿತು.
ಸಭೆಯನ್ನು ಬಹು ಉಮರ್ ಫೈಝಿ ಉದ್ಘಾಟಿಸಿ ಮಾತನಾಡಿದರು. ನಂತರ 2019-2020ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಸುಳ್ಯ ರೇಂಜ್ ಮದ್ರಸ ಮ್ಯೇನೇಜ್ಮೆಂಟ್ ಅಧ್ಯಕ್ಷ ತಾಜ್ ಮುಹಮ್ಮದ್, ಖಜಾಂಜಿ ಹಸೈನಾರ್ ದರ್ಮತ್ತನಿ, ಹಮೀದ್ ಹಾಜಿ ಸುಳ್ಯ, ಇಬ್ರಾಹಿಂ ಹಾಜಿ , ಬೆಳ್ಳಾರೆ ಜಮಾಅತ್ ಉಪಾಧ್ಯಕ್ಷ ಯು.ಎಚ್.ಅಬೂಬಕ್ಕರ್, ಕೋಶಾಧಿಕಾರಿ ಹಾಜಿ.ಕೆ.ಮಮ್ಮಾಲಿ, ಸದಸ್ಯರುಗಳಾದ ಬಿ.ಎ.ಬಶೀರ್, ಅಬ್ದುಲ್ ಖಾದರ್ ಹಾಜಿ, ಕೆ.ಎ.ಬಶೀರ್, ಅಬ್ದುಲ್ ರಹಿಮಾನ್.ಟಿ, ಮುಂತಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಬೆಳ್ಳಾರೆ ಖಿರಾಅತ್ ಪಠಿಸಿದರು. ರೇಂಜ್ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…