ಬೆಳ್ಳಾರೆ: ಸಮಸ್ತ ಮದ್ರಸದ ಅದ್ಯಾಪಕರುಗಳ ಸಂಘಟನೆಯಾದ ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಮಹಾ ಸಭೆಯು ಸಮಸ್ತ ಮದ್ರಸ ತಪಾಸಣಾದಿಕಾರಿ ಬಹು. ಖಾಸಿಂ ಮುಸ್ಲಿಯಾರ್ ರವರು ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಮದ್ರಸ ಸಭಾಂಗಣದಲ್ಲಿ ಜರುಗಿತು.
ಸಭೆಯನ್ನು ಬಹು ಉಮರ್ ಫೈಝಿ ಉದ್ಘಾಟಿಸಿ ಮಾತನಾಡಿದರು. ನಂತರ 2019-2020ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಸುಳ್ಯ ರೇಂಜ್ ಮದ್ರಸ ಮ್ಯೇನೇಜ್ಮೆಂಟ್ ಅಧ್ಯಕ್ಷ ತಾಜ್ ಮುಹಮ್ಮದ್, ಖಜಾಂಜಿ ಹಸೈನಾರ್ ದರ್ಮತ್ತನಿ, ಹಮೀದ್ ಹಾಜಿ ಸುಳ್ಯ, ಇಬ್ರಾಹಿಂ ಹಾಜಿ , ಬೆಳ್ಳಾರೆ ಜಮಾಅತ್ ಉಪಾಧ್ಯಕ್ಷ ಯು.ಎಚ್.ಅಬೂಬಕ್ಕರ್, ಕೋಶಾಧಿಕಾರಿ ಹಾಜಿ.ಕೆ.ಮಮ್ಮಾಲಿ, ಸದಸ್ಯರುಗಳಾದ ಬಿ.ಎ.ಬಶೀರ್, ಅಬ್ದುಲ್ ಖಾದರ್ ಹಾಜಿ, ಕೆ.ಎ.ಬಶೀರ್, ಅಬ್ದುಲ್ ರಹಿಮಾನ್.ಟಿ, ಮುಂತಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಬೆಳ್ಳಾರೆ ಖಿರಾಅತ್ ಪಠಿಸಿದರು. ರೇಂಜ್ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…