ಬೆಳ್ಳಾರೆ: ಸಮಸ್ತ ಮದ್ರಸದ ಅದ್ಯಾಪಕರುಗಳ ಸಂಘಟನೆಯಾದ ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಮಹಾ ಸಭೆಯು ಸಮಸ್ತ ಮದ್ರಸ ತಪಾಸಣಾದಿಕಾರಿ ಬಹು. ಖಾಸಿಂ ಮುಸ್ಲಿಯಾರ್ ರವರು ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಮದ್ರಸ ಸಭಾಂಗಣದಲ್ಲಿ ಜರುಗಿತು.
ಸಭೆಯನ್ನು ಬಹು ಉಮರ್ ಫೈಝಿ ಉದ್ಘಾಟಿಸಿ ಮಾತನಾಡಿದರು. ನಂತರ 2019-2020ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಸುಳ್ಯ ರೇಂಜ್ ಮದ್ರಸ ಮ್ಯೇನೇಜ್ಮೆಂಟ್ ಅಧ್ಯಕ್ಷ ತಾಜ್ ಮುಹಮ್ಮದ್, ಖಜಾಂಜಿ ಹಸೈನಾರ್ ದರ್ಮತ್ತನಿ, ಹಮೀದ್ ಹಾಜಿ ಸುಳ್ಯ, ಇಬ್ರಾಹಿಂ ಹಾಜಿ , ಬೆಳ್ಳಾರೆ ಜಮಾಅತ್ ಉಪಾಧ್ಯಕ್ಷ ಯು.ಎಚ್.ಅಬೂಬಕ್ಕರ್, ಕೋಶಾಧಿಕಾರಿ ಹಾಜಿ.ಕೆ.ಮಮ್ಮಾಲಿ, ಸದಸ್ಯರುಗಳಾದ ಬಿ.ಎ.ಬಶೀರ್, ಅಬ್ದುಲ್ ಖಾದರ್ ಹಾಜಿ, ಕೆ.ಎ.ಬಶೀರ್, ಅಬ್ದುಲ್ ರಹಿಮಾನ್.ಟಿ, ಮುಂತಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಬೆಳ್ಳಾರೆ ಖಿರಾಅತ್ ಪಠಿಸಿದರು. ರೇಂಜ್ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…