ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.
ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .
ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.
ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…