ಸುದ್ದಿಗಳು

ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಮಹಾಸಭೆ :ಉಮರ್ ಫೈಝಿ ಅಜ್ಜಾವರ ಅಧ್ಯಕ್ಷ ರಾಗಿ ಆಯ್ಕೆ

Share

ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು  ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.

Advertisement
Advertisement

ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .

ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.

2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಲ್ಲಿ ಉಮರ್ ಫೈಝಿ ಅಜ್ಜಾವರ ಅಧ್ಯಕ್ಷ ರಾಗಿ ಆಯ್ಕೆ ಗೊಂಡರು. ಉಪಾಧ್ಯಕ್ಷ ಕರಾಗಿ ಹಾಜಿ ಹನೀಫ್ ಮುಸ್ಲಿಯಾರ್ ಮಾಡಾವು ಹಾಗೂ ಶಮೀಂ ಅರ್ಶದಿ ಮಂಡೆಕೋಲು ,

 

Advertisement

 

ಪ್ರಧಾನ ಕಾರ್ಯದರ್ಶಿ ಯಾಗಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ,ಜೊತೆ ಕಾರ್ಯ ದರ್ಶಗಳಾಗಿ ಡಿ ಕೆ ಝಕರಿಯಾ ಮುಸ್ಲಿಯಾರ್ , ಕೆ ಐ ಇಸ್ಮಾಯಿಲ್ ಮೌಲವಿ , ಕೋಶಾಧಿಕಾರಿ ಯಾಗಿ ಹಸೈನಾರ್ ಧರ್ಮ ತ್ತಣ್ಣಿ ,ಐಟಿ ಕೋಡಿನೇಟರಾಗಿ ಝಕರಿಯಾ ಮುಸ್ಲಿಯಾರ್ ಡಿ ಕೆ , ಪರೀಕ್ಷಾ ಬೋರ್ಡ್ ಚೇರ್ಮನ್ ಆಗಿ ಖಾಲಿದ್ ಅಕ್ರಂ ಮೌಲವಿ , ಝಕರಿಯಾ ದಾರಿಮಿ ಗೂನಡ್ಕ , ಎಸ್ ಕೆ ಎಸ್ ಬಿ ವಿ ಚೇರ್ಮನ್ ಅಶ್ರಫ್ ಫೈಝಿ ಪೇರಡ್ಕ , ವೈಸ್ ಚೇರ್ಮನ್ ನವಾಝ್ ದಾರಿಮಿ , ಕನ್ವೀನರ್ ಆಗಿ ಯಾಸಿರ್ ಅರಫಾತ್ ಕೌಸರಿ , ವೈಸ್ ಕನ್ವೀನರಾಗಿ ನೌಷಾದ್ ಯಮಾನಿ ಹಾಗೂ ಕಾರ್ಯಾಕಾರಿ ಸದಸ್ಯ ರನ್ನು ಒಳಗೊಂಡ ಸಮಿತಿ ರಚನೆಗೊಂಡಿತು.

ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 minutes ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

26 minutes ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

7 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

8 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

8 hours ago

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ…

10 hours ago