ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.
ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .
ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.
ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…