ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.
ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .
ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.
ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…