ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.
ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .
ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.
ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.
ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ…
ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…