ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.
ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .
ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.
ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"