ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.
ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .
ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.
ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…