ಸುಳ್ಯ: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಒಂದು ಲಕ್ಷಕ್ಕೂ ಮಿಕ್ಕಿದ ಅಧ್ಯಾಪಕರ ದಿನಾಚರಣೆ ಮುಅಲ್ಲಿಂ ಡೇ ಸುಳ್ಯ ರೇಂಜ್ ವತಿಯಿಂದ ವಿಶಿಷ್ಟ ರೀತಿಯಲ್ಲಿ ನಡೆಸಲ್ಪಟ್ಟಿತು.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಉಮರ್ ಫೈಝಿ,ತಾಲೂಕು ಮನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮುಹಮ್ಮದ್ ಕಲ್ಲುಗುಂಡಿ, ವೈದ್ಯಾಧಿಕಾರಿಗಳಾದ ಭಾನುಮತಿ,ಸಹೋದ್ಯೋಗಿಗಳು, ಕೋಶಾಧಿಕಾರಿ ಹಸೈನಾರ್ ಧರ್ಮತ್ತಣ್ಣಿ,ಚೇರ್ಮೆನ್ ಅಬ್ದುರ್ರಝಾಕ್ ಮುಸ್ಲಿಯಾರ್,ಅಬ್ದುಲ್ ಖಾದರ್ ಫೈಝಿ ಐವರ್ನಾಡ್, ಇಬ್ರಾಹೀಂ ವಹಬಿ, ಅಬ್ದುರ್ರಝಾಕ್ ದಾರಿಮಿ,ನೌಶಾದ್ ಯಮಾನಿ ಮುಂತಾದವರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…