ಸುಳ್ಯ: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಒಂದು ಲಕ್ಷಕ್ಕೂ ಮಿಕ್ಕಿದ ಅಧ್ಯಾಪಕರ ದಿನಾಚರಣೆ ಮುಅಲ್ಲಿಂ ಡೇ ಸುಳ್ಯ ರೇಂಜ್ ವತಿಯಿಂದ ವಿಶಿಷ್ಟ ರೀತಿಯಲ್ಲಿ ನಡೆಸಲ್ಪಟ್ಟಿತು.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಉಮರ್ ಫೈಝಿ,ತಾಲೂಕು ಮನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮುಹಮ್ಮದ್ ಕಲ್ಲುಗುಂಡಿ, ವೈದ್ಯಾಧಿಕಾರಿಗಳಾದ ಭಾನುಮತಿ,ಸಹೋದ್ಯೋಗಿಗಳು, ಕೋಶಾಧಿಕಾರಿ ಹಸೈನಾರ್ ಧರ್ಮತ್ತಣ್ಣಿ,ಚೇರ್ಮೆನ್ ಅಬ್ದುರ್ರಝಾಕ್ ಮುಸ್ಲಿಯಾರ್,ಅಬ್ದುಲ್ ಖಾದರ್ ಫೈಝಿ ಐವರ್ನಾಡ್, ಇಬ್ರಾಹೀಂ ವಹಬಿ, ಅಬ್ದುರ್ರಝಾಕ್ ದಾರಿಮಿ,ನೌಶಾದ್ ಯಮಾನಿ ಮುಂತಾದವರು ಉಪಸ್ಥಿತರಿದ್ದರು.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…