ಸುಳ್ಯ: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಒಂದು ಲಕ್ಷಕ್ಕೂ ಮಿಕ್ಕಿದ ಅಧ್ಯಾಪಕರ ದಿನಾಚರಣೆ ಮುಅಲ್ಲಿಂ ಡೇ ಸುಳ್ಯ ರೇಂಜ್ ವತಿಯಿಂದ ವಿಶಿಷ್ಟ ರೀತಿಯಲ್ಲಿ ನಡೆಸಲ್ಪಟ್ಟಿತು.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಉಮರ್ ಫೈಝಿ,ತಾಲೂಕು ಮನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮುಹಮ್ಮದ್ ಕಲ್ಲುಗುಂಡಿ, ವೈದ್ಯಾಧಿಕಾರಿಗಳಾದ ಭಾನುಮತಿ,ಸಹೋದ್ಯೋಗಿಗಳು, ಕೋಶಾಧಿಕಾರಿ ಹಸೈನಾರ್ ಧರ್ಮತ್ತಣ್ಣಿ,ಚೇರ್ಮೆನ್ ಅಬ್ದುರ್ರಝಾಕ್ ಮುಸ್ಲಿಯಾರ್,ಅಬ್ದುಲ್ ಖಾದರ್ ಫೈಝಿ ಐವರ್ನಾಡ್, ಇಬ್ರಾಹೀಂ ವಹಬಿ, ಅಬ್ದುರ್ರಝಾಕ್ ದಾರಿಮಿ,ನೌಶಾದ್ ಯಮಾನಿ ಮುಂತಾದವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…