ಸುಳ್ಯ: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಒಂದು ಲಕ್ಷಕ್ಕೂ ಮಿಕ್ಕಿದ ಅಧ್ಯಾಪಕರ ದಿನಾಚರಣೆ ಮುಅಲ್ಲಿಂ ಡೇ ಸುಳ್ಯ ರೇಂಜ್ ವತಿಯಿಂದ ವಿಶಿಷ್ಟ ರೀತಿಯಲ್ಲಿ ನಡೆಸಲ್ಪಟ್ಟಿತು.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಉಮರ್ ಫೈಝಿ,ತಾಲೂಕು ಮನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮುಹಮ್ಮದ್ ಕಲ್ಲುಗುಂಡಿ, ವೈದ್ಯಾಧಿಕಾರಿಗಳಾದ ಭಾನುಮತಿ,ಸಹೋದ್ಯೋಗಿಗಳು, ಕೋಶಾಧಿಕಾರಿ ಹಸೈನಾರ್ ಧರ್ಮತ್ತಣ್ಣಿ,ಚೇರ್ಮೆನ್ ಅಬ್ದುರ್ರಝಾಕ್ ಮುಸ್ಲಿಯಾರ್,ಅಬ್ದುಲ್ ಖಾದರ್ ಫೈಝಿ ಐವರ್ನಾಡ್, ಇಬ್ರಾಹೀಂ ವಹಬಿ, ಅಬ್ದುರ್ರಝಾಕ್ ದಾರಿಮಿ,ನೌಶಾದ್ ಯಮಾನಿ ಮುಂತಾದವರು ಉಪಸ್ಥಿತರಿದ್ದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…