ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರಥಬೀದಿಯ ರೋಟರಿ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ನೇತೃತ್ವದ ನೂತನ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡರು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಎಸ್.ಭುಜಂಗ ಆಚಾರ್ಯ ಪದಗ್ರಹಣ ನೆರವೇರಿಸಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಎಂ.ರಂಗನಾಥ್ ಭಟ್, ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ, ಗಿರಿಧರ ಸ್ಕಂದ ಮುಖ್ಯ ಅತಿಥಿಗಳಾಗಿದ್ದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ್, ರೋಟರಿ ನೂತನ ಕಾರ್ಯದರ್ಶಿ ಪಿ.ಆರ್.ಸನತ್, ಕೋಶಾಧಿಕಾರಿ ಕೆ.ಜಿ.ಸತೀಶ್, ನಿರ್ಗಮನ ಅಧ್ಯಕ್ಷ ಎಸ್.ದಯಾನಂದ ಆಳ್ವ, ಕಾರ್ಯದರ್ಶಿ ಡಾ.ಎಚ್.ಗುರುರಾಜ ವೈಲಾಯ, ಕೋಶಾಧಿಕಾರಿ ಆನಂದ ಖಂಡಿಗ, ಪದಾಧಿಕಾರಿಗಳಾದ ಎನ್.ಎ.ಜಿತೇಂದ್ರ, ಪ್ರಭಾಕರನ್ ನಾಯರ್, ಚಂದ್ರಶೇಖರ ಪೇರಾಲು, ಮಹಾಲಕ್ಷ್ಮಿ ಕೊರಂಬಡ್ಕ, ಗಿರಿಜಾಶಂಕರ ತುದಿಯಡ್ಕ, ಜಗದೀಶ್ ಅಡ್ತಲೆ, ಅಬ್ದುಲ್ ಕಲಾಂ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಳ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…