ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರಥಬೀದಿಯ ರೋಟರಿ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ನೇತೃತ್ವದ ನೂತನ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡರು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಎಸ್.ಭುಜಂಗ ಆಚಾರ್ಯ ಪದಗ್ರಹಣ ನೆರವೇರಿಸಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಎಂ.ರಂಗನಾಥ್ ಭಟ್, ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ, ಗಿರಿಧರ ಸ್ಕಂದ ಮುಖ್ಯ ಅತಿಥಿಗಳಾಗಿದ್ದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ್, ರೋಟರಿ ನೂತನ ಕಾರ್ಯದರ್ಶಿ ಪಿ.ಆರ್.ಸನತ್, ಕೋಶಾಧಿಕಾರಿ ಕೆ.ಜಿ.ಸತೀಶ್, ನಿರ್ಗಮನ ಅಧ್ಯಕ್ಷ ಎಸ್.ದಯಾನಂದ ಆಳ್ವ, ಕಾರ್ಯದರ್ಶಿ ಡಾ.ಎಚ್.ಗುರುರಾಜ ವೈಲಾಯ, ಕೋಶಾಧಿಕಾರಿ ಆನಂದ ಖಂಡಿಗ, ಪದಾಧಿಕಾರಿಗಳಾದ ಎನ್.ಎ.ಜಿತೇಂದ್ರ, ಪ್ರಭಾಕರನ್ ನಾಯರ್, ಚಂದ್ರಶೇಖರ ಪೇರಾಲು, ಮಹಾಲಕ್ಷ್ಮಿ ಕೊರಂಬಡ್ಕ, ಗಿರಿಜಾಶಂಕರ ತುದಿಯಡ್ಕ, ಜಗದೀಶ್ ಅಡ್ತಲೆ, ಅಬ್ದುಲ್ ಕಲಾಂ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಳ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…