ಸುಳ್ಯ: ಸುಳ್ಯ ರೋಟರಿ ಕ್ಲಬ್ ಗೆ 5೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಸುಳ್ಯ ರೋಟರಿ ಕ್ಲಬ್ ನ ಆಶ್ರಯದಲ್ಲಿರುವ ಮಿತ್ತಡ್ಕ ರೋಟರಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಸುಳ್ಯ ನೂತನ ರಂಗ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೂ ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸವಣೂರು ಸೀತಾರಾಮ ರೈ, ಕಾರ್ಯದರ್ಶಿ ಗಣೇಶ್ ಭಟ್, ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ. ಪಿ.ಕೆ. ಕೇಶವ್, ನಿಯೋಜಿತ ಜಿಲ್ಲಾ ಗವರ್ನರ್ ರಂಗನಾಥ ಭಟ್, ಶಾಲಾ ಸಂಚಾಲಕ ಜಿತೇಂದ್ರ ಎನ್.ಎ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೋತ್ತಮ ಕೆ.ಜಿ., ನಿಯೋಜಿತ ಅಧ್ಯಕ್ಷ ಡಾ. ಗುರುರಾಜ್ ವೈಲಾಯ, ನಿಯೋಜಿತ ಕಾರ್ಯದರ್ಶಿ ಲತಾ ಮಧುಸೂದನ್ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…