ಸುಳ್ಯದಲ್ಲಿ ಲಂಚಾವತಾರ : ಕ್ರಮಕ್ಕೆ ಬಿಜೆಪಿ ಒತ್ತಾಯ

June 8, 2019
2:42 PM

ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ  ಅಧಿಕಾರಿಯೊಬ್ಬರು ಹಣ ಕೇಳುವ ಹಾಗೂ ಹಣ ಪಡೆಯುವ ವಿಡಿಯೋ  ಗಮನಿಸಿದ್ದೇವೆ. ಕೃಷಿಕರೂ ಸೇರಿದಂತೆ ಬಹುತೇಕ  ಜನಸಾಮಾನ್ಯರಿಗೆ ಹೆಚ್ಚಿನ ಕೆಲಸಗಳು ಇರುವ ಇಂತಹ ಸರಕಾರಿ ಕಚೇರಿಯಲ್ಲಿ  ಈ ರೀತಿ ರಾಜಾರೋಷವಾಗಿ ಲಂಚ ಪಡೆಯುವುದನ್ನು ಖಂಡಿಸಲಾಗುತ್ತದೆ. ತಕ್ಷಣವೇ ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಕ್ರಮಕೈಗೊಳ್ಳಲು ಒತ್ತಾಯ ಮಾಡುತ್ತೇವೆ. ಇಂತಹ ಅಧಿಕಾರಿಗಳನ್ನು ತಕ್ಷಣವೇ ಕೆಲಸದಿಂದ ವಜಾ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror