ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯ ಅಧಿಕಾರಿಯಿಂದ ನಿರಂತರವಾಗಿ ನಡೆಯುತ್ತಿದ್ದ ಲಂಚಾವತಾರ, ಭ್ರಷ್ಟಾವಾರದ ಬಗ್ಗೆ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿರುವುದು ರೈತರಿಗೆ ಹಾಗೂ ಶ್ರಮಿಕರಿಗೆ ಸಂತಸವಾಗಿದ್ದು, ಆ ಕಚೇರಿಯ ನೈಜ ಸಂಗತಿ ಅನಾವರಣಗೊಂಡಿದೆ. ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಈ ಲಂಚ ಹಗರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮೀ ಪಕ್ಷದ ಅಶೋಕ್ ಎಡಮಲೆ ಇ ಮೈಲ್ ಮೂಲಕ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಇ ಮೈಲ್ ಮೂಲಕ ಒತ್ತಾಯಿಸಿದ್ದಾರೆ.
ಸಾರ್ವಜನಿಕರೂ ಇ ಮೈಲ್ ಅಥವಾ ಪತ್ರ ಬರೆದು ಒತ್ತಾಯ ಮಾಡಬೇಕಿದೆ. ಈ ಮೂಲಕ ಸುಳ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕಿದೆ. ಜನಪ್ರತಿನಿಧಿಗಳು ಭ್ರಷ್ಟಾಚಾರ, ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಬೇಕಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…