ಸುಳ್ಯ: ಸುಳ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿರುವ ಹಾಗೂ ಹಣ ಕೇಳುತ್ತಿರುವ ವಿಡಿಯೋ ಹಾಗೂ ವರದಿ ನೋಡಿದ್ದೇವೆ. ಜನಸಾಮಾನ್ಯರು ಸದಾ ಓಡಾಡುವ ಹಾಗೂ ಅಗತ್ಯವಾಗಿರುವ ಇಂತಹ ಕಚೇರಿಗಳಲ್ಲೇ ಭ್ರಷ್ಟಾಚಾರ ತುಂಬಿ ತುಳುಕುತ್ತಿರುವುದು ಈಗ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಸುಳ್ಯದಲ್ಲಿ ಭ್ರಷ್ಟ ವ್ಯವಸ್ಥೆ ದೂರವಾಗಬೇಕು, ತಕ್ಷಣ ಇಂತಹ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ವಿಪಕ್ಷ ನಾಯಕ ಅಶೋಕ್ ನೆಕ್ರಾಜೆ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…