ಸುಳ್ಯ: ಸುಳ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿರುವ ಹಾಗೂ ಹಣ ಕೇಳುತ್ತಿರುವ ವಿಡಿಯೋ ಹಾಗೂ ವರದಿ ನೋಡಿದ್ದೇವೆ. ಜನಸಾಮಾನ್ಯರು ಸದಾ ಓಡಾಡುವ ಹಾಗೂ ಅಗತ್ಯವಾಗಿರುವ ಇಂತಹ ಕಚೇರಿಗಳಲ್ಲೇ ಭ್ರಷ್ಟಾಚಾರ ತುಂಬಿ ತುಳುಕುತ್ತಿರುವುದು ಈಗ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಸುಳ್ಯದಲ್ಲಿ ಭ್ರಷ್ಟ ವ್ಯವಸ್ಥೆ ದೂರವಾಗಬೇಕು, ತಕ್ಷಣ ಇಂತಹ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ವಿಪಕ್ಷ ನಾಯಕ ಅಶೋಕ್ ನೆಕ್ರಾಜೆ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…