ಸುಳ್ಯ ವಕೀಲರ ಸಂಘದ ಪದಗ್ರಹಣ

September 6, 2019
9:26 AM

ಸುಳ್ಯ: ಸುಳ್ಯ ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಕೀಲರ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಬಿ.ವೆಂಕಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘದ ನೂತನ ಅಧ್ಯಕ್ಷ ಎಂ.ವೆಂಕಪ್ಪ ನಿರ್ಗಮನ ಅಧ್ಯಕ್ಷ ಭಾಸ್ಕರ ರಾವ್, ನೂತನ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್ , ಪದಾಧಿಕಾರಿಗಳಾದ ಸತೀಶ್ ಕುಂಭಕ್ಕೋಡು , ವಿನಯಕುಮಾರ್ ಮುಳುಗಾಡು, ಹರ್ಷಿತ್.ಕೆ, ನಿರ್ಮಲ ಕೆ.ಎಸ್., ರಂಜಿತ್ ಕುಕ್ಕೆಟ್ಟಿ, ಜಗದೀಶ ಡಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ
June 29, 2025
7:05 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!
June 29, 2025
6:20 AM
by: ದ ರೂರಲ್ ಮಿರರ್.ಕಾಂ
ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?
June 29, 2025
6:07 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group