ಸುಳ್ಯ: ಸುಳ್ಯ ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಕೀಲರ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಬಿ.ವೆಂಕಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘದ ನೂತನ ಅಧ್ಯಕ್ಷ ಎಂ.ವೆಂಕಪ್ಪ ನಿರ್ಗಮನ ಅಧ್ಯಕ್ಷ ಭಾಸ್ಕರ ರಾವ್, ನೂತನ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್ , ಪದಾಧಿಕಾರಿಗಳಾದ ಸತೀಶ್ ಕುಂಭಕ್ಕೋಡು , ವಿನಯಕುಮಾರ್ ಮುಳುಗಾಡು, ಹರ್ಷಿತ್.ಕೆ, ನಿರ್ಮಲ ಕೆ.ಎಸ್., ರಂಜಿತ್ ಕುಕ್ಕೆಟ್ಟಿ, ಜಗದೀಶ ಡಿ.ಪಿ. ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…