ಸುಳ್ಯ : ವಿವಿದೆಡೆ ಬಕ್ರೀದ್ ಸಂಭ್ರಮ : ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ

August 12, 2019
1:24 PM

ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.

Advertisement

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.

ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.

ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.

Advertisement

ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.

 

ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.

Advertisement

 

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group