ಸುಳ್ಯ : ವಿವಿದೆಡೆ ಬಕ್ರೀದ್ ಸಂಭ್ರಮ : ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ

August 12, 2019
1:24 PM

ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.

Advertisement
Advertisement

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.

Advertisement

ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.

Advertisement

ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.

Advertisement

ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.

Advertisement

 

ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :
May 19, 2024
5:57 PM
by: The Rural Mirror ಸುದ್ದಿಜಾಲ
ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?
May 19, 2024
5:28 PM
by: The Rural Mirror ಸುದ್ದಿಜಾಲ
ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?
May 19, 2024
5:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror