ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.
ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.
ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.
ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…