ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.
ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.
ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.
ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…