Advertisement
ಸುದ್ದಿಗಳು

ಸುಳ್ಯ : ವಿವಿದೆಡೆ ಬಕ್ರೀದ್ ಸಂಭ್ರಮ : ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ

Share

ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.

ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.

ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.

ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.

 

ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 hour ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 hour ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

2 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

8 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago