ಸುಳ್ಯ: ತಾಲೂಕಿನ ವಿವಿದೆಡೆ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ವೇಳೆ ತಾಲೂಕಿನ ಎಲ್ಲಾ ಮಸೀದಿಗಳಲ್ಲೂ ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ನಡೆಯಿತು.
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ಮಾಡಲಾಯಿತು.ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಖತೀಬ್ ಯೂನುಸ್ ಸಖಾಫಿ ವಯನಾಡ್ ಇವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು.
ಆ ಬಳಿಕ ಈದ್ ಸಂದೇಶ ಭಾಷಣ ನಡೆದು ,ಪರಸ್ಪರ ಎಲ್ಲರೂ ಶುಭಾಶಯ ವಿನಿಮಯ ಮಾಡಿಕೊಂಡರು. ಮಸೀದಿ ಪದಾಧಿಕಾರಿಗಳು ,ಜಮಾಅತರು ಈದ್ ನಮಾಝಿನಲ್ಲಿ ಪಾಲ್ಗೊಂಡರು.
ಪೈಚಾರು ಮಸೀದಿ ಈದ್ ಸಂಭ್ರಮದಿಂದ ಆಚರಿಸಲಾಯಿತು.
ಮೊಗರ್ಪಣೆ ಮಸೀದಿಯಲ್ಲಿ ಈದ್ ಸಂಭ್ರಮ ನಡೆಯಿತು.
ಇದೇ ವೇಳೆ ಸುಳ್ಯದ ಎಲ್ಲಾ ಮಸೀದಿ ಗಳಲ್ಲಿ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಕೆಲವು ಮಸೀದಿಗಳಲ್ಲಿ ಸಂತ್ರಸ್ತರ ಕುಟುಂಬಕ್ಕೆ ನಿಧಿ ಸಂಗ್ರಹ ನಡೆಯಿತು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…